ನೃಪತುಂಗ ಸಾಹಿತ್ಯ ಪ್ರಶಸ್ತಿ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜಂಟಿಯಾಗಿ ಸ್ಥಾಪಿಸಿರುವ ಪ್ರಶಸ್ತಿಯಾಗಿದ್ದು, ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಮೃದ್ದವಾದ ಹಾಗೂ ಮೌಲಿಕವಾದ ಕೊಡುಗೆ ನೀಡಿದ ಬರಹಗಾರರೊಬ್ಬರನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯನ್ನು ಯಾವುದೇ ಕೃತಿಗೆ ನೀಡದೆ, ವ್ಯಕ್ತಿಯ ಸಮಗ್ರ ಕೊಡುಗೆಯನ್ನು ಪರಿಗಣಿಸಲಾಗುತ್ತದೆ
![]() |
ಪ್ರಶಸ್ತಿ
◆ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಯನ್ನು ಕನ್ನಡದ ಶ್ರೇಷ್ಠ ವಿದ್ವಾಂಸರು, ಕನ್ನಡಪರ ಹೋರಾಟಗಾರರಿಗೆ ನೀಡಲಾಗುತ್ತಿದೆ.
◆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕಸಾಪದಲ್ಲಿರಿಸಿರುವ 1.5 ಕೋಟಿ ರೂ. ದತ್ತಿಯ ಮೂಲಕ ಕನ್ನಡದ ಗಣ್ಯ ಸಾಧಕರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡುವುದು.
◆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಕೊಡುವ ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಭಾಜನರು:
◆ 'ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ (2015) ವಿದ್ವಾಂಸ ಡಾ.ಟಿ. ವಿ. ವೆಂಕಟಾಚಲ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ.
◆ 2016 ರ‘ನೃಪತುಂಗ ಸಾಹಿತ್ಯ ಪ್ರಶಸ್ತಿ’ಗೆ ಹಿರಿಯ ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ಭಾಜನರಾಗಿದ್ದಾರೆ.
ಇದುವರೆಗೆ ಪ್ರಶಸ್ತಿ ಪಡೆದ ಗಣ್ಯರು
ನಾಡೋಜ ಡಾ ದೇ. ಜವರೇಗೌಡ - ೨೦೦೭
ನಾಡೋಜ ಡಾ. ಪಾಟೀಲಪುಟ್ಟಪ್ಪ - ೨೦೦೮
ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ - ೨೦೦೯
ಡಾ. ಸಿ.ಪಿ. ಕೃಷ್ಣಕುಮಾರ್ - ೨೦೧೦
ಡಾ. ಎಂ.ಎಂ. ಕಲಬುರ್ಗಿ - ೨೦೧೧
ಡಾ. ಸಾರಾ ಅಬೂಬಕರ್ - ೨೦೧೨
ಬರಗೂರು ರಾಮಚಂದ್ರಪ್ಪ - 2013
ಕುಂ.ವೀರಭದ್ರಪ್ಪ - 2014
ಟಿ. ವಿ. ವೆಂಕಟಾಚಲ ಶಾಸ್ತ್ರಿ - 2015
ಚಿದಾನಂದ ಮೂರ್ತಿ - 2016
ಎಸ್.ಎಲ್.ಭೈರಪ್ಪ - 2017
ದಲಿತ ಕವಿ ಸಿದ್ದಲಿಂಗಯ್ಯ -2018
ಚನ್ನವೀರ ಕಣವಿ - 2019
ಜಿ. ಎಸ್. ಆಮೂರ -2020
ಜಿ ವೆಂಕಟೇಶ್ - 2021


ಧನ್ಯವಾದಗಳು